ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಚಾಂದ್ರ ದಿನವನ್ನು ಆಚರಿಸಲಾಯಿತು. ಆ ಪ್ರಯುಕ್ತ ಚಿತ್ರ ಪ್ರದರ್ಶನ ಏರ್ಪಡಿಸಲಾಗಿತ್ತು. ಅಧ್ಯಾಪಕ ಶ್ರೀ ಜಯಪ್ರಶಾಂತ್ ಯವರು ಮಕ್ಕಳಿಗೆ ಚಾಂದ್ರಯಾನದ ಅಣುಕು ಯಾತ್ರೆಯ ಅನುಭವವನ್ನು ನೀಡುವ ಮೂಲಕ ಹೊಸ ಅನುಭವವನ್ನು ನೀಡಿದರು. ಬಳಿಕ ಶ್ರೀಮತಿ ಸೌಮ್ಯ ರವರು ರಸಪ್ರಶ್ನೆಯನ್ನು ನಡೆಸಿಕೊಟ್ಟರು. ವೀಜೇತರಿಗೆ ಮುಖ್ಯೋಪಾಧ್ಯಾಯರಾದ ಶ್ರೀ ಗಣೇಶ್ ರಾವ್ ರವರು ಬಹುಮಾನವನ್ನು ವಿತರಿಸಿದರು.
No comments:
Post a Comment