ಶಾಲೆಯಲ್ಲಿ ತರಕಾರಿ ತೋಟದ ನಿರ್ಮಾಣಕ್ಕಾಗಿ ವಿವಿಧ ತರಕಾರಿ ಬೀಜಗಳನ್ನು ಬಿತ್ತುವ ಮೂಲಕ ಚಾಲನೆ ನೀಡಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಗಣೇಶ್ ರಾವ್, ಅಧ್ಯಾಪಕರಾದ ಶ್ರೀ ಜಯಪ್ರಶಾಂತ್ ಪಾಲೆಂಗ್ರಿ, ಶ್ರೀಮತಿ ಸೌಮ್ಯ ಪಿ, ಶ್ರೀ ರಘುನಾಥ್ ಕೆ, ಕುಮಾರಿ ಶ್ವೇತ ಕುಳೂರು ಉಪಸ್ಥಿತರಿದ್ದು ಬೀಜ ಬಿತ್ತನೆ ಕಾರ್ಯದಲ್ಲಿ ಮಕ್ಕಳೊಂದಿಗೆ ಸಹಕರಿಸಿದರು.
No comments:
Post a Comment