FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Monday 17 October 2016

ಗೌರವದ ನೆನಪಿನ ಕಾಣಿಕೆ

         ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಳೂರಿನಲ್ಲಿ ಕಳೆದ ಹಲವು ವರ್ಷಗಳಿಂದ ಸೇವೆಗೈದು ವರ್ಗಾವಣೆಗೊಂಡ ಮುಖ್ಯೋಪಾಧ್ಯಾಯರಾದ ಶ್ರೀ ಗಣೇಶ್ ರಾವ್, ಅಧ್ಯಾಪಕ ಶ್ರೀ ಇಸ್ಮಾಯಿಲ್ ಹಾಗೂ ಅಧ್ಯಾಪಿಕೆ ಶ್ರೀಮತೀ ಪ್ರತಿಭಾ ರವರಿಗೆ ಶಾಲಾ ಪಿ.ಟಿ.ಎ ವತಿಯಿಂದ ಸವಿನೆನಪಿಗೆ ನೆನಪಿನ ಕಾಣಿಕೆಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ವಾರ್ಡ್ ಸದಸ್ಯೆ ಶ್ರೀಮತೀ ಚಂದ್ರಾವತಿ,ಮಾಜೀ ಪಿ.ಟಿ.ಎ ಅಧ್ಯಕ್ಷ ಶ್ರೀ ಹರಿರಾಮ್ ಕುಳೂರು, ಪಿಟಿ.ಎ ಅಧ್ಯಕ್ಷೆ ಶ್ರೀಮತೀ ಸೌಮ್ಯಲತಾ, ಮಾತೃ ಮಂಡಳಿ ಅಧ್ಯಕ್ಷೆ ಶ್ರೀಮತೀ ಮಮತಾ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ಶ್ರೀ ವಿನೋದ್ ಕುಮಾರ್ ಬಿ ಸ್ವಾಗತಿಸಿ, ಅಧ್ಯಾಪಕ ಶ್ರೀ ಜಯಪ್ರಶಾಂತ್ ಪಿ ವಂದಿಸಿದರು. ಶಾಲಾ ಅಧ್ಯಾಪಿಕೆ ಶ್ರೀಮತೀ ಸೌಮ್ಯ ಪಿ ಕಾರ್ಯಕ್ರಮ ನಿರೂಪಿಸಿದರು.














No comments:

Post a Comment