FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Saturday, 30 June 2018

ವಿದ್ಯಾರಂಗ ಹಾಗೂ ಬಾಲಸಭೆ ಉದ್ಘಾಟನೆ

     ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರಂಗ ಸಾಹಿತ್ಯ ವೇದಿಕೆ ಹಾಗೂ ಬಾಲಸಭೆಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
    ಕಾರ್ಯಕ್ರಮದ ಉದ್ಘಾಟನೆಯನ್ನು ವಾರ್ಡ್ ಸದಸ್ಯೆ ಚಂದ್ರಾವತಿ ವಿ.ಪಿ ನೆರವೇರಿಸಿ 'ಮಕ್ಕಳ ಸುಪ್ತ ಪ್ರತಿಭೆಯ ಅನಾವರಣಕ್ಕೆ ಬಾಲಸಭೆಯು ಒಳ್ಳೆಯ ವೇದಿಕೆ. ಇದನ್ನು ಮಕ್ಕಳು ಸದ್ಬಳಕೆ ಮಾಡುವಂತಾಗಲಿ' ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ನಾಯಕಿ ಸಾನ್ವಿಕ ವಹಿಸಿದ್ದರು. ಶಾಲಾ ಪಿ.ಟಿ.ಎ ಅಧ್ಯಕ್ಷ ಪ್ರಮೋದ್ ಶೆಟ್ಟಿ ಸಾಲೆದಪಡ್ಪು ಮಕ್ಕಳ ಹಸ್ತಪತ್ರಿಕೆಯಾದ 'ಚಿಲುಮೆ' ಯನ್ನು ಬಿಡುಗಡೆಗೊಳಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮಾ ರವರು ಶುಭಹಾರೈಸಿದರು. ವಿದ್ಯಾರ್ಥಿನಿ ಕುಮಾರಿ ಗಣ್ಯಶ್ರೀ ಸ್ವಾಗತಿಸಿ, ವಿದ್ಯಾರ್ಥಿ ದುರ್ಗಾಪ್ರಸಾದ್ ವಂದಿಸಿದರು. ಬಳಿಕ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಮಂಜೇಶ್ವರ: ಕುಳೂರಿನಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರಂಗ ಸಾಹಿತ್ಯ ವೇದಿಕೆ ಹಾಗೂ ಬಾಲಸಭೆಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
      ಕಾರ್ಯಕ್ರಮದ ಉದ್ಘಾಟನೆಯನ್ನು ವಾರ್ಡ್ ಸದಸ್ಯೆ ಚಂದ್ರಾವತಿ ವಿ.ಪಿ ನೆರವೇರಿಸಿ 'ಮಕ್ಕಳ ಸುಪ್ತ ಪ್ರತಿಭೆಯ ಅನಾವರಣಕ್ಕೆ ಬಾಲಸಭೆಯು ಒಳ್ಳೆಯ ವೇದಿಕೆ. ಇದನ್ನು ಮಕ್ಕಳು ಸದ್ಬಳಕೆ ಮಾಡುವಂತಾಗಲಿ' ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ನಾಯಕಿ ಸಾನ್ವಿಕ ವಹಿಸಿದ್ದರು. ಶಾಲಾ ಪಿ.ಟಿ.ಎ ಅಧ್ಯಕ್ಷ ಪ್ರಮೋದ್ ಶೆಟ್ಟಿ ಸಾಲೆದಪಡ್ಪು ಮಕ್ಕಳ ಹಸ್ತಪತ್ರಿಕೆಯಾದ 'ಚಿಲುಮೆ' ಯನ್ನು ಬಿಡುಗಡೆಗೊಳಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮಾ ರವರು ಶುಭಹಾರೈಸಿದರು. ವಿದ್ಯಾರ್ಥಿನಿ ಕುಮಾರಿ ಗಣ್ಯಶ್ರೀ ಸ್ವಾಗತಿಸಿ, ವಿದ್ಯಾರ್ಥಿ ದುರ್ಗಾಪ್ರಸಾದ್ ವಂದಿಸಿದರು. ಬಳಿಕ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.



No comments:

Post a Comment