FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Thursday 26 July 2018

ಕಾರ್ಗಿಲ್ ವಿಜಯ ದಿವಸ ಆಚರಣೆ

     ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಯಿತು.
ಆ ಪ್ರಯುಕ್ತ ಶಾಲಾ ಅಧ್ಯಾಪಕರಾದ ಜಯಪ್ರಶಾಂತ್ ಪಾಲೆಂಗ್ರಿ ಯವರು ದಿನದ ಮಹತ್ವವನ್ನು ಮಕ್ಕಳಿಗೆ ತಿಳಿಸಿದರು. ಕಾರ್ಗಿಲ್ ಯುದ್ಧದಲ್ಲಿ ವೀರ ಮರಣವನ್ನಪ್ಪಿದ ವೀರ ಯೋಧರಿಗೆ ನಮನವನ್ನು ಸಲ್ಲಿಸಲಾಯಿತು. ಬಳಿಕ ಚಿತ್ರ ಹಾಗೂ ವೀಡಿಯೋ ಪ್ರದರ್ಶನ ನಡೆಯಿತು. ಶಾಲಾ ಅಧ್ಯಾಪಿಕೆಯರಾದ ಸೌಮ್ಯ ಪಿ, ನಯನ ಯಂ, ನವಿನಾಕ್ಷಿ ಚಾರ್ಲ ಹಾಗೂ ಅಶ್ವಿನಿ ಎಲಿಯಾಣ ಉಪಸ್ಥಿತರಿದ್ದು ಸಹಕರಿಸಿದರು.



No comments:

Post a Comment