FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Saturday 29 June 2019

ತರಕಾರಿ ಕೃಷಿ ಮಾಡಲು ಶ್ರಮದಾನ

        ಶಾಲಾ ಪರಿಸರದಲ್ಲಿ ತರಕಾರಿ ಕೃಷಿ ಮಾಡುವ ಸಲುವಾಗಿ ಶಾಲಾ ರಕ್ಷಕ-ಶಿಕ್ಷಕ ಸಂಘ ಹಾಗೂ ಹಳೆ ವಿದ್ಯಾರ್ಥಿ ಸಂಘದ ಸದಸ್ಯರಿಂದ ಶ್ರಮದಾನ ನಡೆಯಿತು. ಶ್ರಮದಾನದಲ್ಲಿ ಹಳೆ ವಿದ್ಯಾರ್ಥಿ ಸಂಘದ ಚಿಕ್ಕಪ್ಪ ಶೆಟ್ಟಿ ಎಲಿಯಾಣ, ಹರಿರಾಮ ಕುಳೂರು, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಜಯರಾಜ್ ಶೆಟ್ಟಿ ಚಾರ್ಲ, ಉಪಾಧ್ಯಕ್ಷ ಕಮಲಾಕ್ಷ ಕಲ್ಕಾರ್, ಸದಸ್ಯರಾದ ಸುಪ್ರೀತ ಕುಳೂರು ಹೊಸಮನೆ, ರೂಪ ಕುಳೂರು ಪಾದೆ, ಉದಯಕುಮಾರಿ ಕುಳೂರು, ಬೇಬಿ ಕುಳೂರು, ಜಗದೀಶ್ ಆಳ್ವ ದೇರಂಬಳ ಹಾಗೂ ಶಾಲಾ ಶಿಕ್ಷಕ-ಶಿಕ್ಷಕಿ ವೃಂದ ಭಾಗವಹಿಸಿದ್ದರು.









No comments:

Post a Comment