FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Saturday 7 September 2019

ತರಕಾರಿ ತೋಟದಲ್ಲಿ ಶ್ರಮದಾನ

      ಇಂದು (ತಾ. 07-09-2019) ಶಾಲಾ ತರಕಾರಿ ತೋಟದಲ್ಲಿ ಶ್ರಮದಾನದಲ್ಲಿ ನಡೆಯಿತು. ಈ ಶ್ರಮದಾನದಲ್ಲಿ ನಮ್ಮ ಹೆಮ್ಮೆಯ ಹಳೆ ವಿದ್ಯಾರ್ಥಿಗಳಾದ ಹರಿರಾಮ ಕುಳೂರು, ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ, ಜಯರಾಜ್ ಶೆಟ್ಟಿ ಚಾರ್ಲ (ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ) ಹಾಗೂ ಕುಮಾರಿ ಶರಣ್ಯ ರವರು ಭಾಗವಹಿಸಿದರು. ಇವರಿಗೆ ಶಾಲಾ ಪರವಾಗಿ ತುಂಬು ಹೃದಯದ ಧನ್ಯವಾದಗಳು..








No comments:

Post a Comment