FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Thursday 14 November 2019

ರಕ್ಷಕರಿಗೆ ಮಾಹಿತಿ ಶಿಬಿರ

        ನಮ್ಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ರಕ್ಷಕರಿಗೆ ಮಾಹಿತಿ ಶಿಬಿರ ನಡೆಯಿತು.
        ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಜಯರಾಜ್ ಶೆಟ್ಟಿ ಚಾರ್ಲ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಂಜೇಶ್ವರ ಉಪಜಿಲ್ಲಾ ಪ್ರಭಾರ ಕ್ಷೇತ್ರ ನಿರೂಪಣಾಧಿಕಾರಿ ಗುರುಪ್ರಸಾದ್ ರೈ, ಬಿ. ಆರ್. ಸಿ ಕ್ಲಸ್ಟರ್ ಕೋ ಓರ್ಡಿನೇಟರ್ ಮೋಹಿನಿ ಟೀಚರ್, ಮಾತೃ ಸಂಘದ ಅಧ್ಯಕ್ಷೆ ರಾಜಲಕ್ಷ್ಮಿ ದೇರಂಬಳ ಗುತ್ತು ಉಪಸ್ಥಿತರಿದ್ದರು. ಬಳಿಕ ಗುರುಪ್ರಸಾದ್ ರೈ ಯವರಿಂದ ರಕ್ಷಕರಿಗೆ ಮಾಹಿತಿ ಶಿಬಿರ ನಡೆಯಿತು. ಬಿ. ಆರ್. ಸಿ ಕ್ಲಸ್ಟರ್ ಕೋ ಓರ್ಡಿನೇಟರ್ ಮೋಹಿನಿ ಟೀಚರ್ ಸಹಕರಿಸಿದರು. ಶಿಬಿರದಲ್ಲಿ ರಕ್ಷಕರು ಸಕ್ರಿಯವಾಗಿ ಪಾಲ್ಗೊಂಡರು. ಶಾಲಾ ಅಧ್ಯಾಪಕ ಜಯಪ್ರಶಾಂತ್ ಪಾಲೆಂಗ್ರಿ ಸ್ವಾಗತಿಸಿ, ಶಿಕ್ಷಕಿ ಸೌಮ್ಯ ಪಿ ವಂದಿಸಿದರು.





1 comment: