FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Saturday 11 December 2021

ಆಟದ ಉದ್ಯಾನಕ್ಕೆ ಶ್ರಮದಾನ

         ಶಾಲಾ ಆಟದ ಉದ್ಯಾನದ ಕಾಮಗಾರಿ ನಡೆಯುತ್ತಿದ್ದು, ಇಂದು ಶ್ರಮದಾನದ ಮೂಲಕ ಮಣ್ಣು ಸಮತಟ್ಟು ಮಾಡಲಾಯಿತು. ಈ ಶ್ರಮದಾನದಲ್ಲಿ ಹಳೆ ವಿದ್ಯಾರ್ಥಿ ಸಂಘ ಹಾಗೂ ರಕ್ಷಕ ಶಿಕ್ಷಕ ಸಂಘದ ಸದಸ್ಯರಾದ ಜಯರಾಜ್ ಶೆಟ್ಟಿ ಚಾರ್ಲ, ಸತೀಶ್ ಎಲಿಯಾಣ, ಹರಿರಾಮ ಕುಳೂರು, ರಫೀಕ್ ಪೊಯ್ಯೆಲ್ ಹಾಗೂ ಅಬ್ದುಲ್ ಮಜೀದ್ ಸಾಹೇಬ್ ಚಾರ್ಲ ಸಹಕರಿಸಿದರು. ಇವರಿಗೆ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದ ಪರವಾಗಿ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸಲಾಯಿತು. ಶಾಲಾ ಹಳೆ ವಿದ್ಯಾರ್ಥಿ ಹಾಗೂ ಯುವ ಉದ್ಯಮಿ ಶ್ರೀ ಮೋಹನ್ ಶೆಟ್ಟಿ ಮಜ್ಜಾರ್ ರವರ ಪ್ರಾಯೋಜಕತ್ವದಲ್ಲಿ ಈ ಆಟದ ಉದ್ಯಾನ ನಿರ್ಮಾಣವಾಗುತ್ತಿದೆ.









No comments:

Post a Comment