FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Tuesday 16 August 2022

ಲೋಕೋಪಯೋಗಿ ಸಚಿವರಿಗೆ ಮನವಿ ಸಲ್ಲಿಕೆ:

         2024 ನೇ ವರ್ಷಕ್ಕೆ ಶತಮಾನೋತ್ಸವವನ್ನು ಆಚರಿಸುವ ನಮ್ಮ ಶಾಲೆಯನ್ನು ಯು.ಪಿ ಶಾಲೆಯಾಗಿ ಭಡ್ತಿಗೊಳಿಸಬೇಕೆಂದು ಇಂದು ಮೀಯಪದವಿಗೆ ಆಗಮಿಸಿದ್ದ ಸನ್ಮಾನ್ಯ ಲೋಕೋಯೋಗಿ ಸಚಿವರಾದ ಶ್ರೀ ಪಿ ಎ ಮೊಹಮ್ಮದ್ ರಿಯಾಝ್ ರವರಿಗೆ ಮನವಿ ಕೊಡಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಯುತ ಸತ್ಯ ನಾರಾಯಣ ಶರ್ಮ, ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಎಲಿಯಾಣ ಉಪಸ್ಥಿತರಿದ್ದರು.



No comments:

Post a Comment