FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Monday 19 September 2022

ಹೂವಿನ ರಂಗೋಲಿ ಸ್ಪರ್ಧೆ ವಿಜೇತರಿಗೆ ಬಹುಮಾನ

        ಕೇರಳದ ಪ್ರಾಂತೀಯ ಹಬ್ಬವಾದ ಓಣಂ ಆಚರಣೆಯ ಸಂದರ್ಭದಲ್ಲಿ ನಮ್ಮ ಕುಳೂರು ಶಾಲೆಯಲ್ಲಿ ಪ್ರತೀ ತರಗತಿಯಲ್ಲಿ ಹಾಕಿದ ಹೂವಿನ ರಂಗೋಲಿಯಲ್ಲಿ ಅತ್ಯುತ್ತಮವಾಗಿ ರಚನೆಯಾದ ಎರಡನೇ ತರಗತಿಯ ಮಕ್ಕಳ ಹೂವಿನ ರಂಗೋಲಿಗೆ ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಜಯರಾಜ್ ಶೆಟ್ಟಿ ಚಾರ್ಲ ಪ್ರೋತ್ಸಾಹಕ ಬಹುಮಾನವನ್ನು ನೀಡಿದರು. ಅವರಿಗೆ ಶಾಲಾ ಪರವಾಗಿ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸುತ್ತೇವೆ. 



No comments:

Post a Comment