ನಮ್ಮ ಕುಳೂರು ಶಾಲೆಯಲ್ಲಿ ಪರಿಸರ ದಿನಾಚರಣೆಯನ್ನು ಶಾಲಾ ಪರಿಸರ ಶುಚೀಕರಣ ಮತ್ತು ಗಿಡ ನೆಡುವ ಕಾರ್ಯಕ್ರಮದೊಂದಿಗೆ ಆಚರಿಸಲಾಯಿತು. ಗಿಡ ನೆಡುವ ಕಾರ್ಯಕ್ರಮಕ್ಕೆ ವಾರ್ಡ್ ಸದಸ್ಯರಾದ ಜನಾರ್ಧನ ಪೂಜಾರಿ ಚಾಲನೆಯಿತ್ತರು. ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಜಯರಾಜ್ ಶೆಟ್ಟಿ ಚಾರ್ಲ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶಶಿಕುಮಾರ್ ಕುಳೂರು, ರಫೀಕ್ ಪೊಯ್ಯೆಲ್, ಶಾಲಾ ಶಿಕ್ಷಕ ವೃಂದ ಉಪಸ್ಥಿತರಿದ್ದರು.
No comments:
Post a Comment