FLASH NEWS

WELCOME TO OUR SCHOOL BLOG.... ನಮ್ಮ ಶಾಲಾ ಬ್ಲಾಗ್'ಗೆ ಸುಸ್ವಾಗತ......

Saturday 15 January 2022

ಶಾಲಾ ತರಕಾರಿ ತೋಟದಲ್ಲಿ ಶ್ರಮದಾನ

          ಶಾಲಾ ರಕ್ಷಕ-ಶಿಕ್ಷಕ ಸಂಘದ ವತಿಯಿಂದ ಇಂದು ಶಾಲಾ ತರಕಾರಿ ತೋಟದಲ್ಲಿ ಶ್ರಮದಾನ ನಡೆಯಿತು.

          ಇಂದಿನ ಶ್ರಮದಾನದಲ್ಲಿ ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಸತೀಶ್ ಎಲಿಯಾಣ, ಮಾತೃ ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷೆ ಪ್ರೇಮ ಜಿ ಶೆಟ್ಟಿ, ಸದಸ್ಯರಾದ ಸುಪ್ರೀತಾ ಕುಳೂರು ಹೊಸಮನೆ, ರೂಪ ಪಾದೆ ಕುಳೂರು ಭಾಗವಹಿಸಿದರು. ಜೊತೆಗೆ ಶಾಲಾ ಪರಿಸರವನ್ನೂ ಶುಚಿಗೊಳಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು. ಶ್ರಮದಾನದಲ್ಲಿ ಭಾಗವಹಿಸಿದ ಎಲ್ಲರಿಗೂ ಶಾಲಾ ಪರವಾಗಿ ಧನ್ಯವಾದ ಸಮರ್ಪಿಸಲಾಯಿತು.









No comments:

Post a Comment