ತುಳುನಾಡಿನಲ್ಲಿ ಆಟಿ ತಿಂಗಳಿಗೆ ವಿಶೇಷ ಪ್ರಾಶಸ್ತ್ಯವಿದೆ. ನಮ್ಮ ಪೂರ್ವಿಕರು ಮಳೆಗಾಲದ ಈ ಕಷ್ಟದ ಸಮಯವನ್ನು ಕಳೆಯಲು, ರೋಗ ರುಜಿನಾದಿಗಳಿಂದ ಪಾರಾಗಲು ತಮ್ಮ ಆಹಾರ ಪದ್ಧತಿ, ಜೀವನ ಶೈಲಿಯನ್ನು ವಿಶೇಷವಾಗಿ ಕೊಂಡೊಯ್ಯುವ ತುಳುನಾಡಿನ ಸಂಸ್ಕೃತಿಯು ಎಲ್ಲರನ್ನೂ ಆಕರ್ಷಿಸುತ್ತದೆ. ಆದರೆ ಕಾಲ ಬದಲಾದಂತೆ ಹಿಂದಿನ ಜೀವನ ಶೈಲಿ, ಆಹಾರ ಕ್ರಮಗಳೂ ಬದಲಾದವು. ಅವುಗಳನ್ನು ಈಗಿನ ಪೀಳಿಗೆಗೆ ತಿಳಿಸುವ ಉದ್ದೇಶದಿಂದ ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆಟಿಡೊಂಜಿ ದಿನ ಎಂಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
FLASH NEWS
Saturday 29 July 2023
Wednesday 26 July 2023
ಕಾರ್ಗಿಲ್ ವಿಜಯ ದಿವಸ ಆಚರಣೆ
ಕಾರ್ಗಿಲ್ ಯುದ್ಧದಲ್ಲಿ ಮಡಿದ ವೀರ ಯೋಧರನ್ನು ಸ್ಮರಿಸಲು ಹಾಗೂ ಕಾರ್ಗಿಲ್ ಯುದ್ಧದ ವಿಜಯ ದಿವಸವಾದ ಇಂದು ನಮ್ಮ ಕುಳೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಯಿತು.
Friday 21 July 2023
ಚಾಂದ್ರ ದಿನ ಆಚರಣೆ
ಬಾಹ್ಯಾಕಾಶ ಯಾತ್ರೆಯ ಕುರಿತು ಮಕ್ಕಳಲ್ಲಿ ಅರಿವು ಮೂಡಿಸುವ ಸಲುವಾಗಿ, ಮಾನವನು ಚಂದ್ರನ ಮೇಲೆ ಕಾಲಿಟ್ಟ ದಿನದ ಸವಿ ನೆನಪಿಗಾಗಿ ಇಂದು ಶಾಲೆಯಲ್ಲಿ ಚಾಂದ್ರ ದಿನವನ್ನು ಆಚರಿಸಲಾಯಿತು.
Subscribe to:
Posts (Atom)